‘ಯಾರು ಏನೇ ಹೇಳಲಿ, ಸೂಲಿಬೆಲೆ ಸಮಾರೋಪ ಭಾಷಣ ಮಾಡಲಿದ್ದಾರೆ. ಅವರ ಭಾಷಣವನ್ನು ಕೇಳಿ, ಆ ಕುರಿತು ಏನು ಬೇಕಾದರೂ ಬರೆಯಿರಿ. ಅವರು ಯುವಜನರಲ್ಲಿ ದೇಶಪ್ರೇಮದ ಜಾಗೃತಿ ಮೂಡಿಸಿ ಸಮಾಜ ಸೇವೆ ಮಾಡುತ್ತಿದ್ದಾರೆ’ ಎಂದು ಹೇಳಿದ ಕಾರ್ಯಪ್ಪ, ‘ಅವರನ್ನು ಏಕೆ ಕರೆಯಬಾರದು, ಅವರೇನು ದೇಶದ್ರೋಹಿಯೇ’ ಎಂದು ಮರು ಪ್ರಶ್ನೆ ಹಾಕಿದರು.