ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಹೊಸಕೋಟೆ ಬಸವರಾಜ್, ಎನ್.ವಿಜಯ್ಕುಮಾರ್, ಪಿಯುಸಿಎಲ್ನ ಡಾ.ಲಕ್ಷ್ಮೀನಾರಾಯಣ, ರತಿರಾವ್, ಜಗನ್ನಾಥ್, ಚೌಡಳ್ಳಿ ಜವರಯ್ಯ, ಸ್ವರಾಜ್ ಇಂಡಿಯಾದ ಉಗ್ರ ನರಸಿಂಹೇಗೌಡ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್, ಲ.ಜಗನ್ನಾಥ್, ಅಭಿರುಚಿ ಗಣೇಶ್, ಚಂದ್ರಶೇಖರ ಮೇಟಿ ಶ್ರದ್ಧಾಂಜಲಿ ಸಭೆಯಲ್ಲಿದ್ದರು.