ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ ತಾಲ್ಲೂಕು ಶೆಟ್ಟಿಹಳ್ಳಿ ಬಳಿ ರೈಲಿಗೆ ತಲೆಕೊಟ್ಟು ಬೆಂಗಳೂರಿನ ಕೆಆರ್‌ಪುರಂನ ಮಹಿಳೆ ಆತ್ಮಹತ್ಯೆ

Last Updated 3 ಫೆಬ್ರುವರಿ 2018, 7:41 IST
ಅಕ್ಷರ ಗಾತ್ರ

ರಾಮನಗರ: ಪ್ರೇಮ ವೈಫಲ್ಯದ ಕಾರಣಕ್ಕೆ ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ಚನ್ನಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನ ಕೆ.ಆರ್. ಪುರಂ ನಿವಾಸಿ ಕಾಂತಲಕ್ಷ್ಮಿ ಆತ್ಮಹತ್ಯೆಗೆ ಶರಣಾದವರು. ಒಂದು ತಿಂಗಳ ಹಿಂದಷ್ಟೇ ಇವರಿಗೆ ವಿವಾಹವಾಗಿತ್ತು.

ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಪ್ರೀತಿಸಿದ ಯುವಕ ಪ್ರದೀಪ್ ಸಿಗದ ಕಾರಣ ಈ ನಿರ್ಧಾರಕ್ಕೆ ಬಂದಿದ್ದಾಗಿ ಹೇಳಿದ್ದಾರೆ.

ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT