ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

Last Updated 3 ಜನವರಿ 2022, 11:08 IST
ಅಕ್ಷರ ಗಾತ್ರ

ಮೈಸೂರು: ಕಾಂಗ್ರೆಸ್ ಕಾರ್ಯಕರ್ತರು ಬದುಕಿರುವವರೆಗೂ, ಕಾಂಗ್ರೆಸ್ ಇರುವವರೆಗೂ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸಲು ಆಗದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಇಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಮೇಕೆದಾಟು ಯೋಜನೆಗಾಗಿ ಜನಾಂದೋಲನ ಸಮಾವೇಶದಲ್ಲಿ ಅವರು ಮಾತನಾಡಿದರು.

ಕೋವಿಡ್ ನೆಪವೊಡ್ಡಿ ಪಾದಯಾತ್ರೆ ನಿಲ್ಲಿಸಲು ಸರ್ಕಾರ ಮುಂದಾಗಿದೆ.ಆದರೆ ಆ ಪ್ರಯತ್ನ ಫಲಿಸುವುದಿಲ್ಲ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT