ಸಾಹಿತಿ ಪ್ರೊ.ಕೆ.ಎಸ್.ಭಗವಾನ್, ನಿವೃತ್ತ ಪ್ರಾಧ್ಯಾಪಕ ಪಿ.ವಿ.ನಂಜರಾಜೇ ಅರಸ್, ದಲಿತ ಸಂಘರ್ಷ ಸಮಿತಿಯ ಸಂಚಾಲಕ ಬೆಟ್ಟಯ್ಯ ಕೋಟೆ, ಒಡನಾಡಿ ಸಂಸ್ಥೆಯ ಸಂಸ್ಥಾಪಕ ಸ್ಟ್ಯಾನ್ಲಿ, ರಂಗಕರ್ಮಿಗಳಾದ ಜನಾರ್ದನ್ (ಜನ್ನಿ), ಬಸವಲಿಂಗಯ್ಯ, ಒಕ್ಕೂಟದ ಪ್ರಧಾನ ಸಂಚಾಲಕ ಸ.ರ.ಸುದರ್ಶನ, ರೈತ ಸಂಘದ ಹೊಸಕೋಟೆ ಬಸವರಾಜು ಪಾಲ್ಗೊಂಡಿದ್ದರು.