ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಬಿ.ಜೆ.ವಿಜಯ್ಕುಮಾರ್, ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಮಂಜು, ಉಪಾಧ್ಯಕ್ಷ ಗುರುರಾಜ್, ಪ್ರಧಾನ ಕಾರ್ಯದರ್ಶಿ ಬಿ.ಪಿ.ಬೋರೇಗೌಡ, ಖಜಾಂಚಿ ಎಂ.ಎ.ಸುಶೀಲಾ ನಂಜಪ್ಪ, ನಿರ್ದೇಶಕರಾದ ಬಿ.ಇ.ಗಿರೀಶ್ಗೌಡ, ವೆಂಕಟೇಶ್, ಎಂ.ಕೆ.ಮಿರ್ಲೆ ಶ್ರೀನಿವಾಸಗೌಡ, ಜಿ.ಪಂ.ಸದಸ್ಯ ಮಾದೇಗೌಡ, ಮಾಜಿ ಸದಸ್ಯ ಕುಮಾರ್, ಪಾಲಿಕೆ ಸದಸ್ಯ ಶಿವಕುಮಾರ್, ಭಾಸ್ಕರ್ ಎಲ್.ಗೌಡ, ಕೆ.ವಿ.ಶ್ರೀಧರ್ ಸೇರಿದಂತೆ ಮತ್ತಿತರ ಪ್ರಮುಖರು ಸಭೆಯಲ್ಲಿ ಹಾಜರಿದ್ದರು.