ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಟ್ಟೆ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ವೃದ್ಧ

Last Updated 26 ಜುಲೈ 2020, 5:03 IST
ಅಕ್ಷರ ಗಾತ್ರ

ಮೈಸೂರು: ಹೊಟ್ಟೆ ನೋವು ತಾಳಲಾರದೆ ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು ತಾಲ್ಲೂಕು ಸಿಂಧುವಳ್ಳಿ ಗ್ರಾಮದ ರಂಗನಾಯಕ (65) ಆತ್ಮಹತ್ಯೆಗೆ ಶರಣಾದವರು.

ರಂಗನಾಯಕ ಹಲವು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದ್ದರೂ ವಾಸಿಯಾಗಿರಲಿಲ್ಲ. ದಿನೇ ದಿನೇ ನೋವು ಹೆಚ್ಚಾಗಿದ್ದರಿಂದ ತಡೆಯಲಾರದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೈಸೂರು ದಕ್ಷಿಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT