ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೈಸೂರು ಅರಮನೆಯ ವೈಭವ ತೋರಿಸುವ ಸ್ತಬ್ಧಚಿತ್ರ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಕೋವಿಡ್–19ಗೆ ಸಂಬಂಧಿಸಿದ ಸ್ತಬ್ಧಚಿತ್ರ ಸಿದ್ಧಪಡಿಸಲಾಗುತ್ತಿದೆ. ಕೋವಿಡ್ ವಾರಿಯರ್ಗಳ ಸಾಧನೆಯನ್ನು ಪ್ರತಿಬಿಂಬಿಸಲಾಗುತ್ತಿದೆ. ಅಲ್ಲದೇ, ಸಾರ್ವಜನಿಕರಲ್ಲಿ ಕೋವಿಡ್ ಸಂಬಂಧ ಜಾಗೃತಿ ಮೂಡಿಸಲಾಗುತ್ತಿದೆ.