ಸಂಸತ್ತಿನ ಸಲಹಾ ಸಮಿತಿ ಸದಸ್ಯರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಆಯುಕ್ತೆ ಶಿಲ್ಪಾ ನಾಗ್, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ, ಉಪ ಕಾರ್ಯದರ್ಶಿ (ಅಭಿವೃದ್ಧಿ) ಡಾ.ಎಂ. ಕೃಷ್ಣರಾಜು, ಸಹಾಯಕ ಕಾರ್ಯದರ್ಶಿ ವಿ.ಪಿ. ಕುಲದೀಪ್, ಮೈಸೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ರಮೇಶ್, ಸಹಾಯಕ ನಿರ್ದೇಶಕ (ಗ್ರಾ.ಉ.) ಕೆ.ಎಂ. ರಘುನಾಥ್, ಪಿಡಿಒ ಡಾ.ಶೋಭಾರಾಣಿ ಉಪಸ್ಥಿತರಿದ್ದರು.