ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: 'ಬದುಕು ನೆನಪಿನ ಕವಿತೆ' ಕವನ ಸಂಕಲನ ಬಿಡುಗಡೆ

Last Updated 7 ಜುಲೈ 2021, 8:33 IST
ಅಕ್ಷರ ಗಾತ್ರ

ಮೈಸೂರು: ಗಣೇಶ್ ನಿಲವಾಗಿಲು ಅವರ ಹಳ್ಳಿಗಾಡಿನ ಹೈದ ಆತ್ಮಚರಿತ್ರೆ ಹಾಗೂ ಬದುಕು ನೆನಪಿನ ಕವಿತೆ ಕವನ ಸಂಕಲನವನ್ನು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಆರ್ ದಂಡಿನ ಅವರು ಬುಧವಾರ ಜಿಲ್ಲಾ ಪತ್ರಕರ್ತರ ಭವನದಲ್ಲಿ ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಅವರು, ಗ್ರಾಮೀಣ ಪರಿಸರದ ಅನುಭವವನ್ನು ಗಣೇಶ್ ನಿಲವಾಗಿಲು ಅವರು ತಮ್ಮ ಕೃತಿಗಳಲ್ಲಿ ಕಟ್ಟಿಕೊಟ್ಟಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT