ಮೈಸೂರು ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ನಿರಂಜನ ವಾನಳ್ಳಿ, ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ. ಮಹೇಂದ್ರ, ತನು ಮನು ಪ್ರಕಾಶನದ ಮಾಲೀಕ ಮಾನಸ, ಕೃತಿಯ ಲೇಖಕ ಐತಿಚಂಡ ರಮೇಶ್ ಉತ್ತಪ್ಪ ಪಾಲ್ಗೊಂಡಿದ್ದರು.