‘ಬೆಳಗಾವಿ, ಬಾಗಲಕೋಟೆ, ಹಾವೇರಿಯಲ್ಲಿ ಪ್ರವಾಹ ಸಂತ್ರಸ್ತರು ರಸ್ತೆಯಲ್ಲಿ, ಬಸ್ ನಿಲ್ದಾಣಗಳಲ್ಲಿ ಮಲಗಿದ್ದಾರೆ. ಅವರಿಗೆ ಯಾವ ಜಾತಿ ಇದೆ. ಅವರಲ್ಲಿ ಲಿಂಗಾಯತರೂ ಇದ್ದಾರೆ. ಸರ್ಕಾರದ ಮೇಲೆ ಅವರಿಗೆ ಎಷ್ಟೊ ಆಕ್ರೋಶವಿದೆ ಎಂಬುದು ಸಚಿವ ಜಗದೀಶ ಶೆಟ್ಟರ್ ವಿರುದ್ಧ ಘೋಷಣೆ ಕೂಗಿದಾಗಲೇ ಗೊತ್ತಾಗಿದೆ’ ಎಂದು ಕುಟುಕಿದರು.