ಅರಮನೆಯ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಶನಿವಾರ ಸಾಂಪ್ರದಾಯಿಕವಾಗಿ ಆಮಂತ್ರಿಸಿದರು. ಸಂಸದ ಪ್ರತಾಪ ಸಿಂಹ, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ.ರೂಪಾ ಯೋಗೇಶ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಇದ್ದರು.