‘ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರು ಪಕ್ಷದ ಕಾರ್ಯಕ್ರಮದಲ್ಲಿ ಮಾಡಿದ ಭಾಷಣವನ್ನು ಸಿದ್ದರಾಮಯ್ಯ ಲಕ್ಷ್ಯಗೊಟ್ಟು ಕೇಳಿ, ಅದಕ್ಕೆ ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವುದು ಖುಷಿ ತಂದಿದೆ. ಸಂತೋಷ್ ಅವರ ಭಾಷಣವನ್ನು ಅವರು ಅಷ್ಟು ಗಮನವಿಟ್ಟು ಕೇಳಿದ್ದಕ್ಕೆ ಧನ್ಯವಾದ’ ಎಂದರು.