ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಕೆ.ಸುರೇಶ್, ಉಪ ವಿಭಾಗಧಿಕಾರಿ ಕಮಲಾಬಾಯಿ, ಮುಖ್ಯ ಯೋಜನಾಧಿಕಾರಿ ಧನುಷ್, ಆಯುಷ್ ಇಲಾಖೆಯ ಜಿಲ್ಲಾ ಅಧಿಕಾರಿ ಡಾ.ಪುಷ್ಪಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಚ್.ಎಸ್. ಬಿಂದ್ಯಾ, ಕೌಶಲ ಅಭಿವೃದ್ಧಿ ಅಧಿಕಾರಿ ಸುದರ್ಶನ್, ಮೈಸೂರು ರೇಸ್ ಕೋರ್ಸ್ ಕಾರ್ಯದರ್ಶಿ ಅಜಯ್ ಅರಸ್, ಯೋಗ ಸಂಘ ಸಂಸ್ಥೆ ಕಾರ್ಯದರ್ಶಿ ಶಶಿಕುಮಾರ್ ಪಾಲ್ಗೊಂಡಿದ್ದರು.