‘ನಾವೇನು ದೇಶದ್ರೋಹದ ಕೆಲಸ ಮಾಡುತ್ತಿಲ್ಲ. ಮಹಿಷ ರಾಕ್ಷನಲ್ಲ, ರಕ್ಷಕ. ಮಹಿಷ ದಸರಾ ತಡೆಯೋ ಶಕ್ತಿ ಯಾರಿಗೂ ಇಲ್ಲ. ಆಚರಣೆಗೆ ಯಾವ ದೊಣ್ಣೆನಾಯಕನ ಅಪ್ಪಣೆಯೂ ಬೇಕಿಲ್ಲ. ನಮ್ಮ ಆಚಾರ–ವಿಚಾರ, ಸಂಸ್ಕೃತಿಗೆ ಧಕ್ಕೆ ತರಲು ಮುಂದಾದರೆ ಹೈಕೋರ್ಟ್, ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಗುತ್ತದೆ’ ಎಂದು ಮಾಜಿ ಮೇಯರ್ ಹೇಳಿದರು.