ಕೆ.ಸಿ.ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಚಿಂತಾಮಣಿಯ ಆಜಾದ್ ವೃತ್ತದಲ್ಲಿ ಸ್ವಾತಂತ್ರ್ಯದ ಪರವಾಗಿ ಭಾಷಣ ಮಾಡಿದ ಹೆಗ್ಗಳಿಕೆ ಇವರದು. ನಂತರ, 1962ರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಅಟಲ್ ಬಿಹಾರಿ ವಾಜಪೇಯಿ, ಲಾಲಕೃಷ್ಣ ಅಡ್ವಾಣಿ, ಶೇಷಾದ್ರಿ ಜಗನ್ನಾಥರಾವ್ ಜೋಶಿ, ಸೇರಿದಂತೆ ಹಲವರ ಜತೆ ಇವರು ಒಡನಾಟ ಹೊಂದಿದ್ದರು.