ಉಪಾಧ್ಯಕ್ಷ ಗೋವಿಂದರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಂ.ಡಿ.ರಾಜಶೇಖರಮೂರ್ತಿ, ಸಹಾಯಕ ಕಾರ್ಯದರ್ಶಿ ಸುರೇಶ್, ಖಜಾಂಚಿ ಎಂ.ಬಿ.ಜಗದೀಶ್, ಅಧಿಕಾರಿಗಳ ಒಕ್ಕೂಟದ ಬಿ.ಆರ್.ಚೆನ್ನವೀರಪ್ಪ, ಉಪಾಧ್ಯಕ್ಷ ಶಿವಕುಮಾರ್, ಗುರುಪ್ರಸಾದ್, ಮಾದೇಗೌಡ, ದಿನಗೂಲಿ ನೌಕರರ ಸಂಘದ ಅಧ್ಯಕ್ಷ ನಾಗರಾಜ್ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.