<p><strong>ಮೈಸೂರು:</strong> ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸವಿತಾ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಮಹಾತ್ಮ ಗಾಂಧಿ ಚೌಕದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಸಿದ್ದರಾಮಯ್ಯ ಅವರು ಸವಿತಾ ಸಮಾಜವನ್ನು ನಿಂದಿಸಿದ್ದಾರೆ. ಅವರು ಬಳಸಿದ ಪದಬಳಕೆಯು ನೋವುಂಟು ಮಾಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಅಹಿಂದ ವರ್ಗದ ಬೆಂಬಲದಿಂದ ಮುಖ್ಯಮಂತ್ರಿಯಾದ ಇವರು ಕಾನೂನು ಪಂಡಿತರಾದರೂ ಸವಿತಾ ಸಮಾಜವನ್ನು ಜಾತಿಯ ಹೆಸರಿನಿಂದ ನಿಂದಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮುಖಂಡರಾದ ಸಿ.ಶಂಕರ್, ಎಂ.ರಮೇಶ್, ಎಲ್ಐಸಿ ರಮೇಶ್, ಮಂಜು, ವಿ.ಮಂಜುನಾಥ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸವಿತಾ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಮಹಾತ್ಮ ಗಾಂಧಿ ಚೌಕದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಸಿದ್ದರಾಮಯ್ಯ ಅವರು ಸವಿತಾ ಸಮಾಜವನ್ನು ನಿಂದಿಸಿದ್ದಾರೆ. ಅವರು ಬಳಸಿದ ಪದಬಳಕೆಯು ನೋವುಂಟು ಮಾಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಅಹಿಂದ ವರ್ಗದ ಬೆಂಬಲದಿಂದ ಮುಖ್ಯಮಂತ್ರಿಯಾದ ಇವರು ಕಾನೂನು ಪಂಡಿತರಾದರೂ ಸವಿತಾ ಸಮಾಜವನ್ನು ಜಾತಿಯ ಹೆಸರಿನಿಂದ ನಿಂದಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮುಖಂಡರಾದ ಸಿ.ಶಂಕರ್, ಎಂ.ರಮೇಶ್, ಎಲ್ಐಸಿ ರಮೇಶ್, ಮಂಜು, ವಿ.ಮಂಜುನಾಥ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>