‘ಕೆಆರ್ಎಸ್ನಲ್ಲಿ ಬಡಗಲಪುರ ನಾಗೇಂದ್ರ, ಸ್ವರಾಜ್ ಇಂಡಿಯಾ ಪಕ್ಷದ ಚಾಮರಸ ಮಾಲೀಪಾಟೀಲ, ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಗುರುಪ್ರಸಾದ್ ಕೆರೆಗೋಡು ಹಾಗೂ ಇತರರು ಭಾಗವಹಿಸುವರು. ಕಬಿನಿಯಲ್ಲಿ ಹೊಸೂರು ಕುಮಾರ್, ಹೊಸಕೋಟೆ ಬಸವರಾಜು, ಬೆಟ್ಟಯ್ಯಕೋಟೆ, ಆಲಗೂಡು ಶಿವಕುಮಾರ್, ರಾಜಶೇಖರ ಕೋಟೆ ಹಾಗೂ ಇತರರು ಪಾಲ್ಗೊಳ್ಳುವರು ಎಂದು ಸ್ವರಾಜ್ ಇಂಡಿಯಾದ ನಗರ ಘಟಕದ ಅಧ್ಯಕ್ಷ ಉಗ್ರನರಸಿಂಹೇಗೌಡ ತಿಳಿಸಿದರು.