ಬೆಮಲ್ ಸೇರಿದಂತೆ ಇತರೆ ಕಾರ್ಮಿಕ ಸಂಘಟನೆಗಳು ಇದಕ್ಕೆ ಸಾಥ್ ನೀಡಿದವು. ಕಾಂಗ್ರೆಸ್ನ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ, ಎಚ್.ಎ.ವೆಂಕಟೇಶ್, ಮಾಜಿ ಮೇಯರ್ ನಾರಾಯಣ್, ಪಾಲಿಕೆ ಸದಸ್ಯರಾದ ಗೋಪಿ, ಅಯೂಬ್ಖಾನ್, ಪುಷ್ಪಲತಾ ಚಿಕ್ಕಣ್ಣ, ಶೋಭಾ ಸುನಿಲ್, ಮುಖಂಡರಾದ ಚಿಕ್ಕಣ್ಣ, ಗಿರೀಶ್ ಹಾಗೂ ಇತರರು ಇದ್ದರು.