ನಾಯಕರ ಹಿತರಕ್ಷಣಾ ವೇದಿಕೆಯ ದ್ಯಾವಪ್ಪ ನಾಯಕ, ಸಂಚಾಲಕ ಪಿ.ರಾಜು, ದೇವರಾಜ ಅರಸು ಸಂಘದ ಡೈರಿ ವೆಂಕಟೇಶ್, ದಲಿತ ಸಂಘರ್ಷ ಸಮಿತಿಯ ಕೆ.ಶಿವಕುಮಾರ್, ಖಾನ್ ರಾಮ್ ರಹಿಮ್ ಕ್ಷೇಮಾಭಿವೃದ್ಧಿಯ ಸಂಘದ ಸೌಕತ್ ಅಲಿಖಾನ್, ಡಾ.ಬಿ.ಆರ್.ಅಂಬೇಡ್ಕರ್ ದಲಿತ ಮಹಿಳಾ ಸಂಘದ ಬಬಿತಾ, ದಲಿತ ಜನ ಜಾಗೃತಿ ಮಹಾಸಭಾದ ಸಿ.ಶ್ರೀನಿವಾಸ್ ಪ್ರಸಾದ್, ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ಬಸವಣ್ಣ, ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ಆಂತೋಣಿರಾಜ್ ಇದ್ದರು.