ಸರ್ಕಾರ ಕೂಡಲೇ ಈ ಎರಡೂ ಕ್ಷೇತ್ರಗಳಲ್ಲಿರುವ ಖಾಸಗಿಯವರ ಪಾರಮ್ಯವನ್ನು ಕೊನೆಗಾಣಿಸಬೇಕು. ಬೇಕಾದರೆ ಇನ್ನಷ್ಟು ತೆರಿಗೆ ವಿಧಿಸಲಿ. ಆದರೆ, ಈ ಎರಡೂ ಕ್ಷೇತ್ರಗಳನ್ನು ತನ್ನ ಸುಪರ್ದಿಗೆ ತೆಗೆದುಕೊಂಡು, ಎಲ್ಲರಿಗೂ ಒಂದೇ ಬಗೆಯ ಉತ್ತಮ ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯಗಳನ್ನು ನೀಡಬೇಕು ಎಂದು ಅವರು ಒತ್ತಾಯಿಸಿದರು.