ಗುರುವಾರ ಹಂಸಲೇಖ ವಿರುದ್ಧವಾಗಿ ಜಿಲ್ಲಾ ಬ್ರಾಹ್ಮಣ ಸಂಘ, ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ, ಶ್ರೀ ಕೃಷ್ಣ ಮಿತ್ರ ಮಂಡಳಿ, ಶ್ರೀಕೃಷ್ಣ ಟ್ರಸ್ಟ್, ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದರು. ಶುಕ್ರವಾರವೂ ಪ್ರತಿಭಟನೆಗಳು ಮುಂದುವರಿದಿವೆ.