ಪ್ರತಿಭಟನೆಯಲ್ಲಿ ನಾಯಕರ ಸಂಘದ ಅಧ್ಯಕ್ಷ ಬಂಗಾರ ಸ್ವಾಮಿ, ನಾಗೇಂದ್ರ, ರಂಗಸ್ವಾಮಿ, ಗೊಣ್ಣಹಳ್ಳಿ ಕುಮಾರ್, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿದ್ಯಾಸಾಗರ್, ಬೊಕ್ಕಳ್ಳಿ ನಂಜುಂಡಸ್ವಾಮಿ, ದೇಬೂರು ವೀರಣ್ಣ, ದಲಿತ ಸಂಘರ್ಷ ಸಮಿತಿಯ ಮಲ್ಲಹಳ್ಳಿ ನಾರಾಯಣ, ಶಂಕರಪುರ ಸುರೇಶ್, ಕಾರ್ಯ ಬಸವಣ್ಣ, ಮಂಜು, ಜನ ಸಂಗ್ರಾಮ ಪರಿಷತ್ ವಿಭಾಗೀಯ ಕಾರ್ಯದರ್ಶಿ ವಿಜಯ್ಕುಮಾರ್ ಪಾಲ್ಗೊಂಡಿದ್ದರು.