‘ರಾಜ್ಯಪಾಲರು, ಮುಖ್ಯಮಂತ್ರಿ, ಸಹಕಾರ ಸಚಿವರಿಗೆ ಶಾಸಕರೇ ಖುದ್ದು ದೂರು ಸಲ್ಲಿಸಿದ್ದೇವೆ. ಅಕ್ರಮದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ಬದಲು ನೇಮಕಾತಿಗೆ ಸಾಥ್ ನೀಡಲಾಗುತ್ತಿದೆ. ಇದನ್ನು ಗಮನಿಸಿದರೆ ಮೈಮುಲ್ನ ನೇಮಕಾತಿ ಅಕ್ರಮದಲ್ಲಿ ಸರ್ಕಾರದ ಪ್ರತಿನಿಧಿಗಳ ಪಾಲುದಾರಿಕೆಯೂ ಸಾಬೀತಾದಂತಾಗಿದೆ’ ಎಂದು ಆರೋಪಿಸಿದರು.