ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಬ್ಬಾವು ರಕ್ಷಣೆ: ಕಾಡಿಗೆ ರವಾನೆ

Last Updated 29 ಸೆಪ್ಟೆಂಬರ್ 2019, 10:42 IST
ಅಕ್ಷರ ಗಾತ್ರ

ಹುಣಸೂರು: ನಾಗರಹೊಳೆ ಅರಣ್ಯದಂಚಿನ ಮುದಗನೂರು ಗ್ರಾಮದ ಸುಭಾಷ್ ಅವರ ಜಮೀನಿನ ಕಲ್ಲು ಬಂಡೆಯಲ್ಲಿ ಹೆಬ್ಬಾವು ಪ್ರತ್ಯಕ್ಷವಾಗಿದ್ದು ಅದನ್ನು ಹಿಡಿದು ಅರಣ್ಯಕ್ಕೆ ಬಿಡಲಾಗಿದೆ.

ಗ್ರಾಮದ ಸುಭಾಷ್ ಅವರ ಮನೆಯ ದನಗಾಹಿ ಕುಬೇರ ಜಮೀನಿನಲ್ಲಿ ದನ ಮೇಯಿಸುತ್ತಿದ್ದ ಸಮಯದಲ್ಲಿ ಕಲ್ಲು ಬಂಡೆಯ ಕೊರಕಲಿನಲ್ಲಿ ಹೆಬ್ಬಾವು ಕಂಡಿದೆ. ಈ ವಿಷಯವನ್ನು ಅರಣ್ಯಾಧಿಕಾರಿಗಳಾದ ಸುಭಾಷ್‌ ಮತ್ತು ಚಂದ್ರೇಶ್‌ ಅವರಿಗೆ ತಿಳಿಸಿದಾಗ ಸಿಬ್ಬಂದಿ ಸ್ಥಳಕ್ಕೆ ಬಂದು ಅದನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT