ಲೇಖಕ ಪ್ರೊ.ಸಿ.ವಿ.ಶ್ರೀಧರಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ರಂಗ ರತ್ನಾಕರ ಸಂಸ್ಥೆಯ ಕಾರ್ಯದರ್ಶಿ ಹನ್ಯಾಳು ಗೋವಿಂದೇಗೌಡ ಹಾಗೂ ಕದಂಬ ರಂಗ ವೇದಿಕೆಯ ಅಧ್ಯಕ್ಷ ರಾಜಶೇಖರ ಕದಂಬ ಅತಿಥಿಗಳಾಗಿ ಭಾಗವಹಿಸುವರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.