‘ತೊಡೆ ತಟ್ಟಿದ ಸಿದ್ದರಾಮಯ್ಯ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಎರಡರಲ್ಲೂ ಬಿದ್ದು ಹೋದರು. ಅವರಪ್ಪರಾಣೆ ಕುಮಾರಸ್ವಾಮಿ, ಯಡಿಯೂರಪ್ಪ ಸಿಎಂ ಆಗಲ್ಲ ಎಂದರು. ನಂತರ ಇಬ್ಬರೂ ಸಿಎಂ ಆದರು. ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ‘ವೈಟ್ ವಾಷ್’ ಆಯಿತು. ಈಗಲೂ ಇದೇ ಪರಿಸ್ಥಿತಿ ಆಗಲಿದೆ. ಹುಣಸೂರು ವಿಧಾನಸಭಾ ಕ್ಷೇತ್ರವಷ್ಟೇ ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದು ತಿಳಿಸಿದರು.