ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಬನ್ನಂಜೆ ರಾಜ ವಿಚಾರಣೆ

Last Updated 5 ಮೇ 2019, 19:25 IST
ಅಕ್ಷರ ಗಾತ್ರ

ಮೈಸೂರು: ಉಡುಪಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಭೂಗತ ಜಗತ್ತಿನ ಪಾತಕಿ ಬನ್ನಂಜೆ ರಾಜನನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಮೈಸೂರಿಗೆ ಕರೆ ತಂದು ವಿಚಾರಣೆ ನಡೆಸಲಾಗಿದೆ.

‘ಉಡುಪಿ ಹಾಗೂ ಮಂಗಳೂರಿನಲ್ಲಿ ಬನ್ನಂಜೆ ರಾಜನಿಗೆ ಬೆದರಿಕೆ ಇದ್ದುದ್ದರಿಂದ ಇಲ್ಲಿಗೆ ಕರೆತರಲಾಯಿತು. ಮೊದಲಿಗೆ ಕೆ.ಆರ್.ಆಸ್ಪತ್ರೆಯಲ್ಲಿ ಬಿಗಿ ಭದ್ರತೆ ನಡುವೆ ಶನಿವಾರ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಬಳಿಕ ಅಜ್ಞಾತಸ್ಥಳದಲ್ಲಿ ವಿಚಾರಣೆ ನಡೆಸಲಾಯಿತು’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT