<p><strong>ಮೈಸೂರು:</strong>ರಾಜಸ್ಥಾನದ ನಿರಾಶ್ರಿತರಿಗೆ ಜೈನ್ ಸಮುದಾಯದ ವತಿಯಿಂದ ಮೈಸೂರಿನ ಸಿದ್ಧಾರ್ಥ ಬಡಾವಣೆಯಲ್ಲಿ ಪರಿಹಾರ ಕೇಂದ್ರ ತೆಗೆಯಲಾಗಿದೆ. ಇಲ್ಲಿಯೇ ಅವರಿಗೆ ಉಟೋಪಚಾರ ವ್ಯವಸ್ಥೆ ಮಾಡಲಾಗಿದೆ.<br />ಸುಮಾರು 162 ನಿರಾಶ್ರಿತರು ಇಲ್ಲಿದ್ದಾರೆ.</p>.<p>ಮೈಸೂರಿನಲ್ಲಿದ್ದ ಇವರು ಮಹಾರಾಷ್ಟ್ರ ಗಡಿ ಮೂಲಕ ರಾಜಸ್ಥಾನಕ್ಕೆ ತೆರಳಲು ಮುಂದಾಗಿದ್ದರು. ಮಹಾರಾಷ್ಟ್ರ ಗಡಿಯಲ್ಲಿ ಅವರನ್ನು ತಡೆಹಿಡಿದು ವಾಪಸ್ ಕಳಿಸಲಾಗಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪಸಿಂಹ ಗುರುವಾರ ಭೇಟಿ ನೀಡಿ ನಿರಾಶ್ರಿತರ ಯೋಗ ಕ್ಷೇಮ ವಿಚಾರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong>ರಾಜಸ್ಥಾನದ ನಿರಾಶ್ರಿತರಿಗೆ ಜೈನ್ ಸಮುದಾಯದ ವತಿಯಿಂದ ಮೈಸೂರಿನ ಸಿದ್ಧಾರ್ಥ ಬಡಾವಣೆಯಲ್ಲಿ ಪರಿಹಾರ ಕೇಂದ್ರ ತೆಗೆಯಲಾಗಿದೆ. ಇಲ್ಲಿಯೇ ಅವರಿಗೆ ಉಟೋಪಚಾರ ವ್ಯವಸ್ಥೆ ಮಾಡಲಾಗಿದೆ.<br />ಸುಮಾರು 162 ನಿರಾಶ್ರಿತರು ಇಲ್ಲಿದ್ದಾರೆ.</p>.<p>ಮೈಸೂರಿನಲ್ಲಿದ್ದ ಇವರು ಮಹಾರಾಷ್ಟ್ರ ಗಡಿ ಮೂಲಕ ರಾಜಸ್ಥಾನಕ್ಕೆ ತೆರಳಲು ಮುಂದಾಗಿದ್ದರು. ಮಹಾರಾಷ್ಟ್ರ ಗಡಿಯಲ್ಲಿ ಅವರನ್ನು ತಡೆಹಿಡಿದು ವಾಪಸ್ ಕಳಿಸಲಾಗಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪಸಿಂಹ ಗುರುವಾರ ಭೇಟಿ ನೀಡಿ ನಿರಾಶ್ರಿತರ ಯೋಗ ಕ್ಷೇಮ ವಿಚಾರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>