<p><strong>ಮೈಸೂರು:</strong> ‘ದೀಪ ಹಚ್ಚುವುದರ ಹಿಂದೆ ವೈಜ್ಞಾನಿಕ ಕಾರಣವಿದೆ. ವೈರಸ್ಗಳು ಎಲ್ಲೇ ಇದ್ದರೂ ದೀಪದ ಬೆಳಕಿನ ಬಳಿ ಬಂದು, ಶಾಖ ತಡೆಯಲಾರದೆ ಸಾಯುತ್ತವೆ’ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಶನಿವಾರ ಇಲ್ಲಿ ಹೇಳಿದರು.</p>.<p>ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷ ದೀಪ ಹಚ್ಚಲು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದರಿಂದ ರಾಮದಾಸ್ ಮೈಸೂರು ನಗರದಲ್ಲಿ ಮೈಕ್ ಹಿಡಿದು ಪ್ರಚಾರದಲ್ಲಿ ತೊಡಗಿದ್ದಾರೆ. </p>.<p>ದಸರಾ ವಸ್ತು ಪ್ರದರ್ಶನದ ಮಾರುಕಟ್ಟೆಯಲ್ಲಿ ಮೇಣದ ಬತ್ತಿ ಮತ್ತು ಮಾಸ್ಕ್ಗಳನ್ನು ವಿತರಣೆ ಮಾಡಿದರು. ಈ ವೇಳೆ ಜನರು ಗುಂಪಾಗಿ ಬಂದು, ಮುಗಿಬಿದ್ದ ಘಟನೆಯೂ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ದೀಪ ಹಚ್ಚುವುದರ ಹಿಂದೆ ವೈಜ್ಞಾನಿಕ ಕಾರಣವಿದೆ. ವೈರಸ್ಗಳು ಎಲ್ಲೇ ಇದ್ದರೂ ದೀಪದ ಬೆಳಕಿನ ಬಳಿ ಬಂದು, ಶಾಖ ತಡೆಯಲಾರದೆ ಸಾಯುತ್ತವೆ’ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಶನಿವಾರ ಇಲ್ಲಿ ಹೇಳಿದರು.</p>.<p>ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷ ದೀಪ ಹಚ್ಚಲು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದರಿಂದ ರಾಮದಾಸ್ ಮೈಸೂರು ನಗರದಲ್ಲಿ ಮೈಕ್ ಹಿಡಿದು ಪ್ರಚಾರದಲ್ಲಿ ತೊಡಗಿದ್ದಾರೆ. </p>.<p>ದಸರಾ ವಸ್ತು ಪ್ರದರ್ಶನದ ಮಾರುಕಟ್ಟೆಯಲ್ಲಿ ಮೇಣದ ಬತ್ತಿ ಮತ್ತು ಮಾಸ್ಕ್ಗಳನ್ನು ವಿತರಣೆ ಮಾಡಿದರು. ಈ ವೇಳೆ ಜನರು ಗುಂಪಾಗಿ ಬಂದು, ಮುಗಿಬಿದ್ದ ಘಟನೆಯೂ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>