ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಮ್ಮನಹಳ್ಳಿ: ಹೋಟೆಲಿಗೆ ಬಹಿಷ್ಕಾರ– ದೂರು

Last Updated 24 ಡಿಸೆಂಬರ್ 2018, 14:31 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ರಮ್ಮನಹಳ್ಳಿಯ ಹೋಟೆಲಿಗೆ ಜನರು ಬಾರದಂತೆ ಅಣ್ಣನ ಕುಮ್ಮಕ್ಕಿನಿಂದ ಬಹಿಷ್ಕಾರ ಹಾಕಲಾಗಿದೆ ಎಂದು ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹೋಟೆಲು ಮಾಲೀಕ ದೂರು ನೀಡಿದ್ದಾರೆ.

ಹೋಟೆಲ್ ಮಾಲೀಕ ನಾಗರಾಜು ಹಾಗೂ ಅಣ್ಣ ಶಿವರಾಜ್ ನಡುವೆ ಆಸ್ತಿ ವಿವಾದವಿತ್ತು. ಈ ಕುರಿತು ನಾಗರಾಜು ಅವರು ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಪೊಲೀಸರು ಈ ಕುರಿತು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರು ಬಹಿಷ್ಕಾರ ಹಾಕಿಲ್ಲವೆಂದು ಲಿಖಿತ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT