‘ಪ್ರವಾಹಕ್ಕೆ ತುತ್ತಾಗಿದ್ದ ನಿಮ್ಮ ಕುಟುಂಬ, ವಾಸವಿದ್ದ ಬಾಡಿಗೆ ಮನೆ ಕಳೆದುಕೊಂಡು ಪರಿಹಾರ ಕೇಂದ್ರದಲ್ಲಿ ಆಸರೆ ಪಡೆದಿದ್ದಾಗಲೇ, ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ₹ 10 ಸಾವಿರ ಪರಿಹಾರ ನೀಡಲಾಗಿದೆ. ನೀವು ವಾಸ ಮಾಡುತ್ತಿದ್ದುದು ಬಾಡಿಗೆ ಮನೆಯಾಗಿದ್ದರಿಂದ ಹಾಗೂ ಸರ್ಕಾರದ ಆದೇಶದಂತೆ ಈಗಾಗಲೇ ಪರಿಹಾರ ಕೊಟ್ಟಿರುವುದರಿಂದ ಮತ್ತೊಮ್ಮೆ ಕೊಡಲು ಸಾಧ್ಯವಿಲ್ಲ’ ಎಂದಿದ್ದಾರೆ.