ಆಗ ಬಿಜೆಪಿ ಸದಸ್ಯ ಬಿ.ವಿ.ಮಂಜುನಾಥ್ ಸೇರಿದಂತೆ ಹಲವರು, ನೀರಿನ ತೆರಿಗೆ ಸಂಗ್ರಹದಲ್ಲಿ ಉಂಟಾಗು ತ್ತಿರುವ ತೆರಿಗೆ ಲೋಪದ ವಿಚಾರ ಪ್ರಸ್ತಾಪಿಸಿದರು. ನಗರಕ್ಕೆ ಕಬಿನಿ, ಕಾವೇರಿಯಿಂದ 250 ಎಂಎಲ್ಡಿ ನೀರು ಬರುತ್ತಿದ್ದು, ಎಷ್ಟು ತೆರಿಗೆ ಸಂಗ್ರಹ ಮಾಡಲಾಗುತ್ತಿದೆ, ಆ ಹಣ ಏನು ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದರು.