ಪ್ರಶಸ್ತಿ ಪ್ರದಾನ: ಸಿ.ತೇಜೋವತಿ ಅವರಿಗೆ ‘ಡಿ.ಎಲ್.ವಿಜಯಕುಮಾರಿ ಸಾಧನಾ ಪ್ರಶಸ್ತಿ’, ಕೆ.ಟಿ.ಶ್ರೀಮತಿ ಅವರಿಗೆ ‘ದಸರೆಯ ಕವಿ ಪ್ರಶಸ್ತಿ’, ಅತಿಶಯ್ ಜೈನ್ ಹಾಗೂ ಸುಶ್ಮಿತಾ ಅವರಿಗೆ ‘ದಸರಾ ಯುವ ಪ್ರತಿಭೆ ಪ್ರಶಸ್ತಿ’, ಮ.ವಿ.ರಾಮಪ್ರಸಾದ್, ಶಾರದಾ ಅಂಚನ್, ಆರ್.ಸಿ.ರಾಜಲಕ್ಷ್ಮಿ, ಚೂಡಾಮಣಿ, ಆರ್.ಕೃಷ್ಣಮೂರ್ತಿ, ಆರ್.ಕೃಷ್ಣ ಮೈಸೂರು, ಪ್ರಕಾಶ್ ಬಾಬು, ನಂಜನಗೂಡು ಸತ್ಯನಾರಾಯಣ ಅವರಿಗೆ ‘ಸವಿಗನ್ನಡ ಸಾಂಸ್ಕೃತಿಕ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.