13ರಂದು ನಡೆಯಲಿರುವ ಕಲಾಜಾಥಾದಲ್ಲಿ ದೇಶದ 120 ಆದಿವಾಸಿ ಬುಡಕಟ್ಟು ಸಮುದಾಯದವರು ಪಾಲ್ಗೊಳ್ಳಲಿದ್ದು, ಯದುವೀರ ಕೃಷ್ಣದತ್ತಚಾಮರಾಜ ಒಡೆಯರ್ ಉದ್ಘಾಟಿಸುವರು. ಸಮಾರೋಪದಲ್ಲಿ ಪ್ರೊ.ಮುಜಾಫರ್ ಅಸ್ಸಾದಿ, ತುಮಕೂರು ವಿ.ವಿ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ, ಹಂಪಿ ವಿ.ವಿ ನಿವೃತ್ತ ಕುಲಪತಿ ಹಿ.ಚಿ.ಬೋರಲಿಂಗಯ್ಯ, ಶಾಸಕ ಎಸ್.ಎ.ರಾಮದಾಸ್ ಭಾಗವಹಿಸಲಿದ್ದಾರೆ.