‘ಪ್ರಜಾವಾಣಿ’ಯಲ್ಲಿ ಪ್ರಕಟವಾಗುತ್ತಿರುವ ‘ಗುಂಡಿಗಳಲ್ಲೇ ದಸರಾ’ ಸರಣಿಯಿಂದ ಎಚ್ಚೆತ್ತಿರುವ ಅಧಿಕಾರಿಗಳು ಅಲ್ಲಲ್ಲಿ ಡಾಂಬರೀಕರಣ ಕಾಮಗಾರಿಗೆ ಕ್ರಮ ವಹಿಸಿದ್ದಾರೆ. ವಿವಿಧೆಡೆ ಪ್ರಗತಿಯಲ್ಲಿರುವ ಕಾಮಗಾರಿಯನ್ನು ಮೇಯರ್ ಶಿವಕುಮಾರ್ ಶುಕ್ರವಾರ ವೀಕ್ಷಿಸಿದರು. ದಸರೆಯೊಳಗೆ ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.