‘ಎಸ್.ಎಂ.ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದುಕೊಂಡು, ಅವರ ವಿರುದ್ಧವೇ ಪುಸ್ತಕ ಬರೆದವರು ಯಾರು? ಸಿದ್ದರಾಮಯ್ಯ ಸಹಕಾರದಿಂದಲೇ ಸಂಸದರಾಗಿ ಅವರ ವಿರುದ್ಧವೇ ಸೋನಿಯಾ ಗಾಂಧಿಗೆ ಪತ್ರ ಬರೆದವರು ಯಾರು? ಇದನ್ನೆಲ್ಲಾ ಗಮನಿಸಿದರೆ, ಶೇಕ್ಸ್ಪಿಯರ್ನ ನಾಟಕದ ಪ್ರಸಂಗ ಯಾರಿಗೆ ಅನ್ವಯ ಆಗಲಿದೆ ಎಂಬುದು ಜಗಜ್ಜಾಹೀರಾಗಲಿದೆ’ ಎಂದು ಸಾ.ರಾ.ಮಹೇಶ್, ವಿಶ್ವನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.