ನಗರ ಅಪರಾಧ ವಿಭಾಗದ ಡಿಸಿಪಿ ಬಿ.ಟಿ.ಕವಿತಾ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಸಿ.ಕಿರಣ್ಕುಮಾರ್ ನೇತೃತ್ವದ ತಂಡವು ಕಳ್ಳರನ್ನು ಬಂಧಿಸಿದೆ. ಎಎಸ್ಐ ಚಂದ್ರೇಗೌಡ, ಅಲೆಗ್ಸಾಂಡರ್, ಸಿಬ್ಬಂದಿಯಾದ ರಾಮಸ್ವಾಮಿ, ಯಾಕುಬ್ ಷರೀಫ್, ಎಂ.ಆರ್.ಗಣೇಶ್, ಶಿವರಾಜು, ಲಕ್ಷ್ಮೀಕಾಂತ, ಚಿಕ್ಕಣ್ಣ, ಆನಂದ, ಗೌತಮ್, ಶಿವಕುಮಾರ್ ಕಾರ್ಯಾಚರಣೆ ತಂಡದಲ್ಲಿದ್ದರು.