ಲಯನ್ಸ್ ಕ್ಲಬ್ ಆಫ್ ಮೈಸೂರು ಕಬಿನಿ ವತಿಯಿಂದ ಶಾಂತಿಧಾಮದಲ್ಲಿ ₹ 18 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಗೌತಮ ಬುದ್ಧನ ಮೂರ್ತಿ, ಶೌಚಾಲಯ, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ, ಶವ ಸಾಗಣೆ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಉತ್ತಮ ಕೆಲಸ ಮಾಡುವ ಸಂಸ್ಥೆಗಳಿಗೆ ಪಾಲಿಕೆ ಸದಾ ಸಾಥ್ ನೀಡಲಿದೆ’ ಎಂದು ಹೇಳಿದರು.