ಶಕ್ತಿಧಾಮದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ಬೊಮ್ಮಾಯಿ ತುಂಬಾ ಸರಳ. ನಮ್ಮ ಕುಟುಂಬದ ಮೇಲೆ ಅಪಾರ ಗೌರವ ಇಟ್ಟಿದ್ದಾರೆ. ಅಪ್ಪು ಅಂತ್ಯಕ್ರಿಯೆಯನ್ನು ಯಶಸ್ವಿಯಾಗಿ ನೆರವೇರಿಸಿಕೊಟ್ಟರು. ಭಾವನೆಗಳನ್ನು ನಾಟಕದ ಮೂಲಕ ತೋರಿಸಲು ಸಾಧ್ಯವಿಲ್ಲ. ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಂದೆಯೂ ಅವರ ಸಹಾಯ ಇರಲಿದೆ' ಎಂದು ಭಾವಿಸಿದ್ದೇನೆ' ಎಂದರು.