‘11 ಸುತ್ತಿನ ಮಾತುಕತೆ ನಡೆದಿದ್ದು, ಯಾವುದೇ ವಿಚಾರ ಒಪ್ಪಿಕೊಳ್ಳದ ಮನಸ್ಥಿತಿ ರೈತ ಮುಖಂಡರದ್ದು. ಪಂಜಾಬ್ನಲ್ಲಿ ಎಪಿಎಂಸಿಯ ದೊಡ್ಡ ಲಾಬಿ ನಡೆಯುತ್ತಿದೆ. ರೈತರನ್ನು ವಂಚಿಸುತ್ತಿರುವ ಮಧ್ಯವರ್ತಿಗಳು ಧರಣಿ ಕುಳಿದಿದ್ದಾರೆ. ಕಮಿಷನ್ ತಪ್ಪಿ ಹೋಗುವ ಆತಂಕ ಅವರನ್ನು ಕಾಡುತ್ತಿದೆ’ ಎಂದು ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.