‘ಕೇಂದ್ರ ಸರ್ಕಾರವು ಅರಣ್ಯ ಕೃಷಿಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಶ್ರೀಗಂಧ ಸೇರಿದಂತೆ ಎಲ್ಲಾ ರೀತಿಯ ಮರಗಳನ್ನು ಕಡಿದು ಸಾಗಾಟ ಮಾಡುವುದಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈಗಿರುವ ಕಾಯ್ದೆ ಸಡಿಲಗೊಳಿಸುವ ಪ್ರಯತ್ನವನ್ನು ಪ್ರಧಾನಿ ಮೋದಿ ನಡೆಸುತ್ತಿದ್ದಾರೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.