ಮುಖ್ಯಮಂತ್ರಿಯಾಗಿದ್ದಾಗ ಆರ್.ಆರ್.ನಗರಕ್ಕೆ ₹ 2 ಸಾವಿರ ಕೋಟಿ ಅನುದಾನ ನೀಡಿದ್ದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಭಾನುವಾರ ಪ್ರತಿಕ್ರಿಯಿಸಿ, ‘ರಾಜ್ಯ ಸರ್ಕಾರಕ್ಕೆ ಬೆಂಗಳೂರಿನಿಂದ ಅತಿಹೆಚ್ಚು ಆದಾಯ ಬರುತ್ತದೆ. ಆದನ್ನು ಬೆಂಗಳೂರಿನ ಎಲ್ಲ ಕ್ಷೇತ್ರ ಗಳಿಗೆ ಹಂಚಲಾಗುತ್ತದೆ. ಆರ್.ಆರ್.ನಗರಕ್ಕೂ ಪಾಲು ದೊರೆತಿದೆ’ ಎಂದರು.