‘ನಾನು ಮುಖ್ಯಮಂತ್ರಿಯಾಗಿದ್ದಾಗ ಆರ್.ಆರ್.ನಗರಕ್ಕೆ ₹ 2 ಸಾವಿರ ಕೋಟಿ ಅನುದಾನ ನೀಡಿದ್ದೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಭಾನುವಾರ ಪ್ರತಿಕ್ರಿಯಿಸಿ, ‘ರಾಜ್ಯ ಸರ್ಕಾರಕ್ಕೆ ಬೆಂಗಳೂರಿನಿಂದ ಅತಿಹೆಚ್ಚು ಆದಾಯ ಬರುತ್ತದೆ. ಆದನ್ನು ಬೆಂಗಳೂರಿನ ಎಲ್ಲ ಕ್ಷೇತ್ರಗಳಿಗೆ ಹಂಚಲಾಗುತ್ತದೆ. ಆರ್.ಆರ್.ನಗರಕ್ಕೂ ಪಾಲು ದೊರೆತಿದೆ. ಸಿದ್ದರಾಮಯ್ಯ ಅವರ ಮನೆಯಿಂದ ಕ್ಷೇತ್ರದ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ’ ಎಂದರು.