ಇಕ್ಕೆಲಗಳಲ್ಲಿ ಸೇರಿದ ಜನರತ್ತ ಕೈಬೀಸುತ್ತಾ ಸಾಗಿ ಬಂದರು. ಡೊಳ್ಳು ಕುಣಿತ, ಪೂಜಾ ಕುಣಿತ, ವೀರಗಾಸೆ ಕಲಾವಿದರು ಮೆರವಣಿಗೆಗೆ ಮೆರುಗು ನೀಡಿದರು. ದಾರಿ ಮಧ್ಯದಲ್ಲಿ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳು ಮಾಲೆ ಹಾಕಿದರೆ, ಕೆಲವರು ಬಾಳೆಹಣ್ಣು ನೀಡಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮುಖಂಡರಾದ ಡಾ.ಎಚ್.ಸಿ.ಮಹದೇವಪ್ಪ ಸಾಥ್ ನೀಡಿದರು.