<p><strong>ಮೈಸೂರು</strong>: ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ, ವಕೀಲರಾಗಿದ್ದ ದಿವಂಗತ ಎಸ್.ಎಂ.ಪ್ರಭುಸ್ವಾಮಿ ಅವರ ಪತ್ನಿ ಶಿವನಾಗಮ್ಮ(90) ಸೋಮವಾರ ಬೆಳಿಗ್ಗೆ ನಿಧನರಾದರು.</p>.<p>ಅವರಿಗೆ ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ.</p>.<p>ಎಸ್.ಪಿ.ಶಶಿಕಲಾ ಹಾಗೂ ಪ್ರೊ. ಎಸ್.ಪಿ.ಉಮಾದೇವಿ ಪುತ್ರಿಯರು. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಷಡಕ್ಷರಸ್ವಾಮಿ, ಎಸ್.ಪಿ. ಮಂಜುನಾಥ್ ಹಾಗೂ ಉದಯ ಶಂಕರ್ ಪುತ್ರರು.</p>.<p>ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸುತ್ತೂರು ಮಠದ ಮೂಲಗಳು ತಿಳಿಸಿವೆ</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ, ವಕೀಲರಾಗಿದ್ದ ದಿವಂಗತ ಎಸ್.ಎಂ.ಪ್ರಭುಸ್ವಾಮಿ ಅವರ ಪತ್ನಿ ಶಿವನಾಗಮ್ಮ(90) ಸೋಮವಾರ ಬೆಳಿಗ್ಗೆ ನಿಧನರಾದರು.</p>.<p>ಅವರಿಗೆ ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ.</p>.<p>ಎಸ್.ಪಿ.ಶಶಿಕಲಾ ಹಾಗೂ ಪ್ರೊ. ಎಸ್.ಪಿ.ಉಮಾದೇವಿ ಪುತ್ರಿಯರು. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಷಡಕ್ಷರಸ್ವಾಮಿ, ಎಸ್.ಪಿ. ಮಂಜುನಾಥ್ ಹಾಗೂ ಉದಯ ಶಂಕರ್ ಪುತ್ರರು.</p>.<p>ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸುತ್ತೂರು ಮಠದ ಮೂಲಗಳು ತಿಳಿಸಿವೆ</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>