ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾನಿಪುರಿ ತಿನ್ನಲು ಬಂದರೆಂದು ಪರಿಶಿಷ್ಟರ ಮನೆಗೆ ನುಗ್ಗಿ ಹಲ್ಲೆ: 6 ಮಂದಿ ಬಂಧನ

Last Updated 15 ಜನವರಿ 2022, 18:41 IST
ಅಕ್ಷರ ಗಾತ್ರ

ಜಯಪುರ (ಮೈಸೂರು ತಾಲ್ಲೂಕು): ಪಾನಿಪುರಿ ತಿನ್ನಲು ಕೇರಿಗೆ ಬಂದರು ಎಂಬ ಕಾರಣದಿಂದ ಜಯಪುರ ಹೋಬಳಿಯ ಅರಸಿನಕೆರೆಯಲ್ಲಿ ಪರಿಶಿಷ್ಟರ ಮನೆಗೆ ನುಗ್ಗಿ ಹಲ್ಲೆ ನಡೆಸಲಾಗಿದ್ದು, ಈ ಸಂಬಂಧ ಆರು ಮಂದಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಗ್ರಾಮದ ಮೂರ್ತಿ, ಸಚ್ಚಿನ್‌, ನವೀನ್‌, ಮಹದೇವಸ್ವಾಮಿ, ಚಂದನ್‌, ಸಂತೋಷ್‌ ಬಂಧಿತರು. ಹಲ್ಲೆಗೀಡಾದ ಸೌಭಾಗ್ಯ, ದಿಲೀಪ, ಚಂದನ, ಮಧುಕರ, ಪ್ರಸನ್ನ ಮೈಸೂರಿನ ಕೆ.ಆರ್‌.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT