ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಕಬಿನಿ ಹಿನ್ನೀರು ಹಾಗೂ ಬೈಲಕುಪ್ಪೆ ವ್ಯಾಪ್ತಿ ಪ್ರದೇಶದ ಕೆಲವು ರೆಸಾರ್ಟ್ಗಳಲ್ಲಿ ಇಂತಹ ಕೃತ್ಯಗಳು ನಡೆಯುತ್ತಿವೆ ಎಂಬ ಅನುಮಾನ ಮೂಡಿದೆ. ಹಾಗಾಗಿ, ಎಲ್ಲ ರೆಸಾರ್ಟ್ ಮಾಲೀಕರಿಗೆ ಮುಂಚಿತವಾಗಿಯೇ ಎಚ್ಚರಿಕೆ ನೀಡಿದ್ದೇವೆ. ಆದಷ್ಟು ಶೀಘ್ರ ತಪಾಸಣೆ ನಡೆಸುತ್ತೇವೆ’ ಎಂದು ಹೇಳಿದರು.